‘ವಿಶೇಷ ಪ್ರಕರಣ ಎಂದು ಪರಿಗಣಿಸಿ ಅತಿಥಿ ಉಪನ್ಯಾಸಕರಿಗೆ ಮಾರ್ಚ್ನಿಂದ ಆಗಸ್ಟ್ವರೆಗಿನ ವೇತನ ಪಾವತಿಸಲು ₹55.70 ಕೋಟಿ ಬಿಡುಗಡೆ ಮಾಡಿದೆ. ಉಳಿದ ₹30.22 ಕೋಟಿ ಬಿಡುಗಡೆಗೆ ಕ್ರಮ ವಹಿಸಲಾಗುವುದು ಎಂದೂ ತಿಳಿಸಿದೆ. ಆದರೆ, ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಗಳಲ್ಲಿ ದುಡಿಯುತ್ತಿರುವ 532 ಸಿಬ್ಬಂದಿಗೆ ಏಳು ತಿಂಗಳಿನಿಂದ ವೇತನ ನೀಡಿಲ್ಲ’ ಎಂದು ಶಿಕ್ಷಕರೊಬ್ಬರು ಅಸಮಾಧಾನ ವ್ಯಕ್ತಪಡಿಸಿದರು.