‘ಪ್ರತ್ಯೇಕ ಧರ್ಮಕ್ಕೆ ಮಾತೆ ಮಹಾದೇವಿ ದಶಕಗಳಿಂದ ಹೋರಾಟ ನಡೆಸುತ್ತಿದ್ದರು. ಗದಗಿನ ತೋಂಟದಾರ್ಯ ಸ್ವಾಮೀಜಿ, ಇಳಕಲ್ ಮಹಾಂತ ಸ್ವಾಮೀಜಿ, ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಪ್ರತ್ಯೇಕ ಧರ್ಮ ಪ್ರತಿಪಾದಿಸಿದರು. ಪಂಚಪೀಠದ ಗುರುಗಳು ಮಾತ್ರ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಪ್ರತ್ಯೇಕ ಧರ್ಮ ಆ ಸಮುದಾಯಕ್ಕೆ ಬಿಟ್ಟ ವಿಚಾರ’ ಎಂದು ಹೇಳಿದರು.