ಪ್ರಧಾನಿಯಾಗಿದ್ದ ಅವಧಿಯಲ್ಲಿ ಗೌಡರು ಒಂದು ತಪ್ಪು ನಿರ್ಧಾರ ಕೂಡ ಕೈಗೊಳ್ಳಲಿಲ್ಲ. ಯಾವ ಸಚಿವರೂ ತಪ್ಪು ಮಾಡಲು ಅವಕಾಶ ನೀಡಲಿಲ್ಲ. ಲಾಲು ಪ್ರಸಾದ್, ಶರದ್ ಯಾದವ್, ರಾಮ್ ವಿಲಾಸ್ ಪಾಸ್ವಾನ್, ಮಮತಾ ಬ್ಯಾನರ್ಜಿ ಸೇರಿದಂತೆ ಘಟಾನುಘಟಿ ನಾಯಕರ ಜತೆ ಒಗ್ಗಟ್ಟಿನಿಂದ ಸರ್ಕಾರ ಮುನ್ನಡೆಸಿದ್ದು ದೇವೇಗೌಡರ ಹೆಗ್ಗಳಿಕೆ ಎಂದು ಹೇಳಿದರು.