‘ಮಂಡ್ಯದಲ್ಲಿ ಅನಾರೋಗ್ಯಕ್ಕೆ ತುತ್ತಾಗಿದ್ದ ಮಗುವನ್ನು ತಮ್ಮ ದ್ವಿಚಕ್ರವಾಹನದಲ್ಲಿ ಕರೆದೊಯ್ಯುತ್ತಿದ್ದ ದಂಪತಿಯನ್ನು ತಡೆದಿದ್ದ ಪೊಲೀಸರು, ದುಡ್ಡಿಗಾಗಿ ಕಿರುಕುಳ ನೀಡಿದ ಅಮಾನವೀಯ ಘಟನೆ ಗುರುವಾರ ನಡೆದಿತ್ತು. ಅದಾದ ಕೆಲವೇ ಹೊತ್ತಿಗೆ ತುಮಕೂರಿನಲ್ಲಿ ಕರುಳು ಹಿಂಡುವಂತಹ ರಾಜ್ಯವೇ ತಲೆ ತಗ್ಗಿಸುವ ಘಟನೆ ನಡೆದಿದೆ’ ಎಂದಿದ್ದಾರೆ.