ಸುದ್ದಿಗಾರರ ಜತೆ ಮಾತನಾಡಿ, ‘ಶಾಲಾ ಪಠ್ಯ ಪುಸ್ತಕ ಪರಿಷ್ಕರಣೆ ರಾಜಕೀಯ ಸಂಘರ್ಷವಲ್ಲ. ನಾವೆಲ್ಲ ಸೇರಿ ಶಿಕ್ಷಣ ವ್ಯವಸ್ಥೆ ಹಾಳು ಮಾಡುತ್ತಿದ್ದೇವೆ. ಶಿಕ್ಷಣ ತಜ್ಞರಲ್ಲದವರು ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ಅಧ್ಯಕ್ಷ ರಾಗಿರುವುದು ದುರಂತ. ರೋಹಿತ್ ಚಕ್ರತೀರ್ಥ ಒಬ್ಬ ಸಂಘ ಪರಿವಾರದ ಕಾರ್ಯಕರ್ತ’ ಎಂದು ಕಿಡಿಕಾರಿದರು.