‘ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ರಾಜಕೀಯ ಗೋಷ್ಠಿಗೆ ಅವಕಾಶ ಕಲ್ಪಿಸಬೇಕು. ಶಿಷ್ಟ ಸಾಹಿತ್ಯ, ಬಂಡಾಯ ಸಾಹಿತ್ಯದಂತೆ ರಾಜಕೀಯ ಸಾಹಿತ್ಯದ ಬಗ್ಗೆಯೂ ಚರ್ಚೆಯಾಗುವ ಅಗತ್ಯವಿದೆ. ಈ ಬಗ್ಗೆ ಕನ್ನಡ ಸಾಹಿತ್ಯ ಪರಿಷತ್ ಪರಿಷತ್ ಅಧ್ಯಕ್ಷ ಮನು ಬಳಿಗಾರ ಹಾಗೂ ಸಮ್ಮೇಳನಾಧ್ಯಕ್ಷ ದೊಡ್ಡರಂಗೇಗೌಡ ಅವರ ಗಮನ ಸೆಳೆಯಲಾಗುವುದು’ ಎಂದರು.