‘ಹಾಲಿ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯಲ್ಲಿವಿಷಯ ತಜ್ಞರಿಲ್ಲ. ಶಿಕ್ಷಕರನ್ನೂ ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ.ಹೀಗಾಗಿ, ಎಲ್ಲ ಧರ್ಮ, ವರ್ಗಗಳನ್ನು ಪ್ರತಿನಿಧಿಸುವ ತಜ್ಞರನ್ನು ಒಳಗೊಂಡ ಸಮಿತಿಯನ್ನು ಹೊಸದಾಗಿ ರಚಿಸಬೇಕು.ಟಿಪ್ಪು ಸುಲ್ತಾನ್, ನಾರಾಯಣಗುರು ಅವರನ್ನು ಲಘುವಾಗಿ ಪರಿಗಣಸಬಾರದು. ಈ ನೆಲದ ಬಗ್ಗೆ ಮಕ್ಕಳಿಗೆ ತಿಳಿಸುವ ಕೆಲಸವಾಗಬೇಕು. ಶಾಲೆಗಳಲ್ಲಿ ವಿದ್ಯಾರ್ಥಿಗಳು ಜ್ಞಾನಪೀಠ ಪ್ರಶಸ್ತಿ ಪಡೆದವರನ್ನು ಓದಬೇಕೇ, ಸೂಲಿಬೆಲೆ ಅವರನ್ನು ಓದಬೇಕೆ’ ಎಂದು ಪ್ರಶ್ನಿಸಿದರು.