ಉಪ ಮುಖ್ಯಮಂತ್ರಿಗಳಾದ ಗೋವಿಂದ ಎಂ. ಕಾರಜೋಳ, ಲಕ್ಷ್ಮಣ ಸವದಿ, ಸರ್ಕಾರದ ಮುಖ್ಯ ಸಚೇತಕ ಮಹಾಂತೇಶ್ ಕವಟಗಿಮಠ, ಬಿಜೆಪಿಯ ಎಸ್.ವಿ. ಸಂಕನೂರ, ಭಾರತಿ ಶೆಟ್ಟಿ, ಪ್ರತಾಪಸಿಂಹ ನಾಯಕ, ತೇಜಸ್ವಿನಿ ಗೌಡ, ಜೆಡಿಎಸ್ನ ಕೆ.ಟಿ. ಶ್ರೀಕಂಠೇಗೌಡ, ಎನ್. ಅಪ್ಪಾಜಿಗೌಡ, ಎಚ್.ಎಂ. ರಮೇಶ್ ಗೌಡ ನೂತನ ಸಭಾಪತಿಯವರನ್ನು ಅಭಿನಂದಿಸಿ ಮಾತನಾಡಿದರು.