‘ರೈಲ್ವೆ ಯೋಜನೆಗಳ ಬಗ್ಗೆಯೂ ಚರ್ಚಿಸಲಾಯಿತು. ಉಪನಗರ ರೈಲು ಯೋಜನೆ ಹಾಗೂ ಬೈಯ್ಯಪ್ಪನಹಳ್ಳಿ ರೈಲ್ವೆ ನಿಲ್ದಾಣ ಕಾರ್ಯ ಕೈಗೆತ್ತಿಕೊಳ್ಳುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ. ಅಲ್ಲದೆ, ತುಮಕೂರು–ದಾವಣಗೆರೆ, ಹುಬ್ಬಳ್ಳಿ – ಬೆಳಗಾವಿ, ಬೀದರ್- ಕಲಬುರ್ಗಿ ರೈಲ್ವೆ ಮಾರ್ಗ ಅಭಿವೃದ್ಧಿಗೂ ಮನವಿ ಮಾಡಲಾಗಿದೆ’ ಎಂದರು.