ಅರ್ಜಿಯಲ್ಲಿ ಏನಿದೆ?: ‘ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಂಸದ ಪ್ರತಾಪ ಸಿಂಹ, ತೇಜಸ್ವಿ ಸೂರ್ಯ, ರಾಜ್ಯದ ಸಚಿವ ಕೆ.ಎಸ್.ಈಶ್ವರಪ್ಪ, ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ, ಸಿ.ಟಿ.ರವಿ, ಎಂ.ಪಿ.ರೇಣುಕಾಚಾರ್ಯ, ಹಿಂದೂಪರ ಸಂಘಟನೆಯ ಋಷಿ ಕುಮಾರ ಸ್ವಾಮೀಜಿ (ಕಾಳಿಸ್ವಾಮಿ), ಶ್ರೀರಾಮ ಸೇನೆ ಮುಖಂಡ ಪ್ರಮೋದ ಮುತಾಲಿಕ, ಯುವ ಬ್ರಿಗೇಡ್
ಸಂಘಟನೆ ಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಮತ್ತಿ ತರರು ಮುಸ್ಲಿಂ ಸಮುದಾಯದ ವಿರುದ್ಧದ್ವೇಷ ಭಾಷಣ ಮಾಡುತ್ತಿದ್ದಾರೆ’ ಎಂದು ಆರೋಪಿಸಲಾಗಿದೆ.