‘ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ಮಹಿಳೆಯರಿಗೆ ರಕ್ಷಣೆ ಇಲ್ಲ. ಸಂವಿಧಾನದ 21ನೇ ಪರಿಚ್ಛೇದದ ಪ್ರಕಾರಮಹಿಳೆಯರ ಸುರಕ್ಷತೆಯನ್ನು ಕಾಪಾಡಲು ನ್ಯಾಯಾಲಯಗಳು ರಕ್ಷಕರಾಗಿ ಕಾರ್ಯನಿರ್ವಹಿಸಬೇಕು. ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಹಿಂದೆ ಮುಂದೆ ನೋಡಬಾರದು’ ಎಂದು ತಿಳಿಸಿದ ಪೀಠ,ಭಗವದ್ಗೀತೆಯ 4ನೇ ಅಧ್ಯಾಯದ 7-8ನೇ ಪದ್ಯವನ್ನು ಉಲ್ಲೇಖಿಸಿತು.