ಅತ್ಯಾಚಾರ ಹಾಗೂ ಹತ್ಯೆಗೀಡಾದ ದಲಿತ ಬಾಲಕಿಯ ಪೋಷಕರಿಗೆ ಸಾಂತ್ವನ ಹೇಳಲು ಕಾಲ್ನಡಿಗೆಯಲ್ಲಿ ಹೊರಟಿದ್ದ ಎಐಸಿಸಿ ಮಾಜಿ ಅಧ್ಯಕ್ಷರಾದ ರಾಹುಲ್ ಗಾಂಧಿ @RahulGandhi ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ @priyankagandhi ಅವರ ಮೇಲೆ ಉತ್ತರ ಪ್ರದೇಶ ಪೊಲೀಸರು ನಡೆಸಿದ ದೌರ್ಜನ್ಯ ತೀವ್ರ ಖಂಡನೀಯ. 1/5