ಶಾಮನೂರು ಶಿವಶಂಕರಪ್ಪ, ಎಂ.ಬಿ. ಪಾಟೀಲ ಸೇರಿದಂತೆ ಕೆಲವರು ಯಡಿಯೂರಪ್ಪ ಅವರ ಬೆಂಬಲಕ್ಕೆ ನಿಂತಿದ್ದಾರೆ. ಕಾಂಗ್ರೆಸ್ನಿಂದ ಮತ್ತೆ ಮುಖ್ಯಮಂತ್ರಿ ಆಗಲು ಟವೆಲ್ ಹಾಕಿ ಕಾಯುತ್ತಿರುವ ಮಾಜಿ ಮುಖ್ಯಮಂತ್ರಿಯೊಬ್ಬರು ಯಡಿಯೂರಪ್ಪ ಸರ್ಕಾರವನ್ನು ಹೀನಾಮಾನ ಟೀಕಿಸುತ್ತಿದ್ದಾರೆ. ಈ ದ್ವಂದ್ವ ನೀತಿಯನ್ನು ಕಾಂಗ್ರೆಸ್ ಬಿಡಬೇಕು ಎಂದು ಹೇಳಿದರು.