ಮೂರು ಪಕ್ಷಗಳು ಮುಗಿಯಿತು. ಇನ್ನೊಂದು ಪಕ್ಷ ಇದ್ದಿದ್ದರೆ ಇಷ್ಟೊತ್ತಿಗೆ ಕರ್ಚೀಫ್ ಇಲ್ಲವೇ ಟವೆಲ್ ಹಾಕಿರುತ್ತಿದ್ದರು. ಕಾದು ನೋಡೋಣ ವಿಶ್ವನಾಥ್ ಯಾವ ಪಕ್ಷಕ್ಕೆ ಹೋಗುತ್ತಾರೆ ಎಂದು ಛೇಡಿಸಿದ ಕುಮಾರಸ್ವಾಮಿ, ಸಾಹಿತಿ ಕೋಟಾದಲ್ಲಿ ವಿಧಾನಪರಿಷತ್ ಸದಸ್ಯರಾಗಿರುವ ಅವರು ಸಾಹಿತ್ಯದ ಪರಿಭಾಷೆಯಲ್ಲಿಯೇ ವಿರೋಧಿಗಳನ್ನು ಟೀಕಿಸುತ್ತಾರೆ ಎಂದು ವ್ಯಂಗ್ಯವಾಡಿದರು. ಅವರ ವಿರುದ್ಧ ಹೆಚ್ಚು ಮಾತಾಡೊಲ್ಲ ಎಂದರು.