‘ಸೋಮಣ್ಣ ಜೆಡಿಎಸ್ ಪಕ್ಷದಲ್ಲಿದ್ದು, ದೇವೇಗೌಡರ ಹೆಸರು ಬಳಸಿಕೊಂಡು ಯಾವ ರೀತಿ ಬೆಳೆದರು ಎಂಬುದು ಗೊತ್ತಿದೆ. ಹಿಂದಿನಿಂದ ನೀರು ನಿಲ್ಲಿಸಲು ಅಧಿಕಾರಿಗಳಿಗೆ ಹೇಳಿ, ಜನರ ಮುಂದೆ ಬಂದು ಅಧಿಕಾರಿಗಳಿಗೆ ಬೈಯ್ಯುವ ಕೆಲಸವನ್ನು ನಾನು ಮಾಡುವುದಿಲ್ಲ. ರಾಜಕಾಲುವೆ, ರಸ್ತೆ ಕಾಮಗಾರಿ ಮಾಡದೆ ಕೋಟ್ಯಂತರ ರೂಪಾಯಿ ಲೂಟಿ ಮಾಡಿರುವುದೂ ಗೊತ್ತು’ ಎಂದು ಹೇಳಿದರು.