‘ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲದ ಬೆಲೆಯನ್ನು ನಿರಂತರವಾಗಿ ಏರಿಸುವ ಮೂಲಕ ಉರಿವ ಮನೆಯಲ್ಲಿ ಗಳ ಹಿರಿಯುವ ಕೆಲಸ ಆಗುತ್ತಿದೆ. ನಿರಂತರ ಬೆಲೆ ಏರಿಕೆಯಿಂದ ರೈತರು, ಬಡವರು ಮತ್ತು ಶ್ರಮಿಕರ ಮನೆಗಳಲ್ಲಿ ಬೆಂಕಿ ಬಿದ್ದಿದೆ. ಆ ಬೆಂಕಿ ಬಿದ್ದಿರುವ ಮನೆಗಳಲ್ಲಿ ಎಷ್ಟು ಗಳ ಹಿರಿಯಬಹುದು ಎಂಬ ಉದ್ದೇಶದಿಂದ ಇಷ್ಟು ತೆರಿಗೆ ಹಾಕಿದಂತಿದೆ’ ಎಂದರು.