ಕಾರ್ಯಾಗಾರದಲ್ಲಿ ಶಾಸಕರಾದ ಸಿ.ಎಸ್. ಪುಟ್ಟರಾಜು, ಸುರೇಶ್ ಗೌಡ, ಕೆ. ಅನ್ನದಾನಿ, ಅಪ್ಪಾಜಿ ಗೌಡ, ಅಶ್ವಿನ್ಕುಮಾರ್, ಮಹಾದೇವ್, ತಿಪ್ಪೇಸ್ವಾಮಿ, ಮಂಜುನಾಥ್, ಪಕ್ಷದ ಮುಖಂಡ ಎಲ್.ಆರ್.ಶಿವರಾಮೇಗೌಡ, ಮಂಡ್ಯ ಜಿಲ್ಲಾಧ್ಯಕ್ಷ ರಮೇಶ್, ಮೈಸೂರು ಜಿಲ್ಲಾಧ್ಯಕ್ಷ ನರಸಿಂಹ ಸ್ವಾಮಿ, ಚಾಮರಾಜನಗರ ಜಿಲ್ಲಾಧ್ಯಕ್ಷ ಹಾಗೂ ಮೈಸೂರು ನಗರ ಅಧ್ಯಕ್ಷೆ ಪ್ರೇಮಾ ಭಾಗವಹಿಸಿದ್ದರು.