ಡಿ.ಕೆ. ಶಿವಕುಮಾರ್, ರಮೇಶ್ ಕುಮಾರ್, ಬಿ.ಮುನಿಯಪ್ಪ, ಸಿದ್ದರಾಮಯ್ಯನವರು ಮತ್ತು ನಮ್ಮ ಕುಮಾರಣ್ಣನವರು ಎಲ್ಲರೂ ಸತ್ಯಹರಿಶ್ಚದ್ರರಲ್ಲವೇ? ಏಕಪತ್ನಿವ್ರತಸ್ಥರಾಗಿ ಇಡೀ ಸಮಾಜಕ್ಕೆ ಮಾದರಿಯಾಗಿದ್ದಾರಲ್ಲವೇ? ಇವರೆಲ್ಲರೂ ಒಪ್ಪಿಕೊಳ್ಳಲಿ. 224 ಶಾಸಕರ ಮೇಲೆ ತನಿಖೆ ನಡೆಯಲಿ. ಯಾರ್ಯಾರ ಬಂಡವಾಳ ಏನೆಂಬುದು ರಾಜ್ಯದ ಜನರಿಗೆ ಗೊತ್ತಾಗುತ್ತದೆ ಎಂದು ಸವಾಲು ಹಾಕಿದ್ದಾರೆ.