ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆಯ ಮಹಾನಿರ್ದೇಶಕ ಡಾ.ಜಗಮೋಹನ್ ಶರ್ಮಾ, ರಾಜ್ಯದಲ್ಲಿ ತಾಪಮಾನದ ಪ್ರಮಾಣ ತಗ್ಗಿಸದೇ ಹೋದರೆ, ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ಹೆಚ್ಚು. ಇದಕ್ಕಾಗಿ ಪ್ಯಾರಿಸ್ ಮತ್ತು ಗ್ಲಾಸ್ಗೊದಲ್ಲಿ ನಡೆದ ಜಾಗತಿಕ ತಾಪಮಾನದ ನಿರ್ಣಯಗಳನ್ನು ಎಲ್ಲ ಹಂತಗಳಲ್ಲೂ ಅಳವಡಿಸಿಕೊಳ್ಳುವ ಬಗ್ಗೆ ಚಿಂತನೆ ನಡೆಸಬೇಕು ಎಂದರು.