<p><strong>ಶಿವಮೊಗ್ಗ/ಚಿಕ್ಕಮಗಳೂರು:</strong> ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ, ಕೊಪ್ಪ ಹಾಗೂ ಶಿವಮೊಗ್ಗ ಭಾಗದಲ್ಲಿ ರಾತ್ರಿ 10.20ರ ಸಮಯದಲ್ಲಿ ಭಾರಿ ಶಬ್ಧ ಕೇಳಿಸಿದ್ದು, ಕಂಪನದ ಅನುಭವವಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.</p>.<p>'ಸ್ಫೋಟವಾದ ರೀತಿ ಜೋರು ಶಬ್ಧ ಇದ್ದಕ್ಕಿದ್ದಂತೆ ಕೇಳಿತು. ಕಂಪನದ ಅನುಭವವಾಯಿತು' ಎಂದು ಎನ್.ಆರ್.ಪುರ ನಿವಾಸಿ ನಾಗರಾಜ್ 'ಪ್ರಜಾವಾಣಿ'ಗೆ ತಿಳಿಸಿದರು. ಈ ಭಾಗದ ಹಲವು ಊರುಗಳಲ್ಲಿ ಶಬ್ಧ ಕೇಳಿಸಿದೆ. ಜನ ಬೆಚ್ಚಿದ್ದಾರೆ.</p>.<p>ಜೋರು ಶಬ್ಧ ಕೇಳಿದ ಕೂಡಲೇ ಜನರು ಮನೆಯಿಂದ ಹೊರ ಬಂದಿದ್ದಾರೆ.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ/ಚಿಕ್ಕಮಗಳೂರು:</strong> ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ, ಕೊಪ್ಪ ಹಾಗೂ ಶಿವಮೊಗ್ಗ ಭಾಗದಲ್ಲಿ ರಾತ್ರಿ 10.20ರ ಸಮಯದಲ್ಲಿ ಭಾರಿ ಶಬ್ಧ ಕೇಳಿಸಿದ್ದು, ಕಂಪನದ ಅನುಭವವಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.</p>.<p>'ಸ್ಫೋಟವಾದ ರೀತಿ ಜೋರು ಶಬ್ಧ ಇದ್ದಕ್ಕಿದ್ದಂತೆ ಕೇಳಿತು. ಕಂಪನದ ಅನುಭವವಾಯಿತು' ಎಂದು ಎನ್.ಆರ್.ಪುರ ನಿವಾಸಿ ನಾಗರಾಜ್ 'ಪ್ರಜಾವಾಣಿ'ಗೆ ತಿಳಿಸಿದರು. ಈ ಭಾಗದ ಹಲವು ಊರುಗಳಲ್ಲಿ ಶಬ್ಧ ಕೇಳಿಸಿದೆ. ಜನ ಬೆಚ್ಚಿದ್ದಾರೆ.</p>.<p>ಜೋರು ಶಬ್ಧ ಕೇಳಿದ ಕೂಡಲೇ ಜನರು ಮನೆಯಿಂದ ಹೊರ ಬಂದಿದ್ದಾರೆ.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>