ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವಮೊಗ್ಗ, ಚಿಕ್ಕಮಗಳೂರು ಭಾಗದಲ್ಲಿ ಭಾರಿ ಶಬ್ಧ, ಕಂಪನದ ಅನುಭವ

Last Updated 21 ಜನವರಿ 2021, 17:53 IST
ಅಕ್ಷರ ಗಾತ್ರ

ಶಿವಮೊಗ್ಗ/ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ, ಕೊಪ್ಪ ಹಾಗೂ ಶಿವಮೊಗ್ಗ ಭಾಗದಲ್ಲಿ ರಾತ್ರಿ 10.20ರ ಸಮಯದಲ್ಲಿ ಭಾರಿ ಶಬ್ಧ ಕೇಳಿಸಿದ್ದು, ಕಂಪನದ ಅನುಭವವಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

'ಸ್ಫೋಟವಾದ ರೀತಿ ಜೋರು ಶಬ್ಧ ಇದ್ದಕ್ಕಿದ್ದಂತೆ ಕೇಳಿತು. ಕಂಪನದ ಅನುಭವವಾಯಿತು' ಎಂದು ಎನ್‌.ಆರ್.ಪುರ ನಿವಾಸಿ ನಾಗರಾಜ್ 'ಪ್ರಜಾವಾಣಿ'ಗೆ ತಿಳಿಸಿದರು. ಈ ಭಾಗದ ಹಲವು ಊರುಗಳಲ್ಲಿ ಶಬ್ಧ ಕೇಳಿಸಿದೆ. ಜನ ಬೆಚ್ಚಿದ್ದಾರೆ.

ಜೋರು ಶಬ್ಧ ಕೇಳಿದ ಕೂಡಲೇ ಜನರು ಮನೆಯಿಂದ ಹೊರ ಬಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT