<p><strong>ಬೆಳಗಾವಿ: </strong>ಜಿಲ್ಲೆಯ ಹುಕ್ಕೇರಿಯಲ್ಲಿ ಭಾನುವಾರ ಭಾರಿ ಮಳೆ ಸುರಿಯಿತು.</p>.<p>ನಿರಂತರ ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ಯವ್ಯಸ್ತವಾಗಿತ್ತು. ಮಳೆಯಿಂದಾಗಿ ಸೃಷ್ಟಿಯಾದ ಪ್ರವಾಹಕ್ಕೆ ನಿಂತಿದ್ದ ಕಾರೊಂದು ನೀರಿನಲ್ಲಿ ಕೊಚ್ಚಿಕೊಂಡು ಹೋಯಿತು. ಈ ವಿಡಿಯೊ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿದೆ.</p>.<p>ವೃದ್ಧರೊಬ್ಬರು ನೀರಿನ ಸೆಳೆತಕ್ಕೆ ಸಿಲುಕಿದ್ದರು. ಯುವಕನೊಬ್ಬ ವಿದ್ಯುತ್ ಕಂಬದ ಆಸರೆ ಪಡೆದು ಪ್ರಾಣಾಪಾಯದಿಂದ ಪಾರಾಗಿದ್ದಾನೆ.</p>.<p><strong>ಮಳೆಯಿಂದ ಗ್ಯಾರೇಜ್ ಕುಸಿದು ವ್ಯಕ್ತಿ ಸಾವು<br />ಬೆಳಗಾವಿ: </strong>ಜಿಲ್ಲೆಯ ಹುಕ್ಕೇರಿಯಲ್ಲಿ ಸುರಿದ ಜೋರು ಮಳೆಯಿಂದಾಗಿ ಗ್ಯಾರೇಜ್ ಕುಸಿದುಬಿದ್ದು, ಅದರೊಳಗಿದ್ದ ವ್ಯಕ್ತಿ ಮೃತರಾದರು.</p>.<p>ಅವರನ್ನು ಅಸ್ಲಂ ಮೀರಾಸಾಬ್ ಅಲ್ಲಾಖಾನ್ (52) ಎಂದು ಗುರುತಿಸಲಾಗಿದೆ.</p>.<p>ಸ್ಥಳಕ್ಕೆ ಉಪವಿಭಾಗಾಧಿಕಾರಿ ಅಶೋಕ ತೇಲಿ ಭೇಟಿ ನೀಡಿದ್ದರು.</p>.<p>ಹುಕ್ಕೇರಿಯಲ್ಲಿ ಮಳೆಯಿಂದ ಸಂಕಷ್ಟಕ್ಕೆ ಒಳಗಾದವರಿಗೆ ತಾಲ್ಲೂಕು ಆಡಳಿತದಿಂದ ನೆರವು ಕಲ್ಪಿಸಲಾಗಿದೆ. ಸಂತ್ರಸ್ತರಿಗೆ ಊಟದ ವ್ಯವಸ್ಥೆ ಒದಗಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ: </strong>ಜಿಲ್ಲೆಯ ಹುಕ್ಕೇರಿಯಲ್ಲಿ ಭಾನುವಾರ ಭಾರಿ ಮಳೆ ಸುರಿಯಿತು.</p>.<p>ನಿರಂತರ ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ಯವ್ಯಸ್ತವಾಗಿತ್ತು. ಮಳೆಯಿಂದಾಗಿ ಸೃಷ್ಟಿಯಾದ ಪ್ರವಾಹಕ್ಕೆ ನಿಂತಿದ್ದ ಕಾರೊಂದು ನೀರಿನಲ್ಲಿ ಕೊಚ್ಚಿಕೊಂಡು ಹೋಯಿತು. ಈ ವಿಡಿಯೊ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿದೆ.</p>.<p>ವೃದ್ಧರೊಬ್ಬರು ನೀರಿನ ಸೆಳೆತಕ್ಕೆ ಸಿಲುಕಿದ್ದರು. ಯುವಕನೊಬ್ಬ ವಿದ್ಯುತ್ ಕಂಬದ ಆಸರೆ ಪಡೆದು ಪ್ರಾಣಾಪಾಯದಿಂದ ಪಾರಾಗಿದ್ದಾನೆ.</p>.<p><strong>ಮಳೆಯಿಂದ ಗ್ಯಾರೇಜ್ ಕುಸಿದು ವ್ಯಕ್ತಿ ಸಾವು<br />ಬೆಳಗಾವಿ: </strong>ಜಿಲ್ಲೆಯ ಹುಕ್ಕೇರಿಯಲ್ಲಿ ಸುರಿದ ಜೋರು ಮಳೆಯಿಂದಾಗಿ ಗ್ಯಾರೇಜ್ ಕುಸಿದುಬಿದ್ದು, ಅದರೊಳಗಿದ್ದ ವ್ಯಕ್ತಿ ಮೃತರಾದರು.</p>.<p>ಅವರನ್ನು ಅಸ್ಲಂ ಮೀರಾಸಾಬ್ ಅಲ್ಲಾಖಾನ್ (52) ಎಂದು ಗುರುತಿಸಲಾಗಿದೆ.</p>.<p>ಸ್ಥಳಕ್ಕೆ ಉಪವಿಭಾಗಾಧಿಕಾರಿ ಅಶೋಕ ತೇಲಿ ಭೇಟಿ ನೀಡಿದ್ದರು.</p>.<p>ಹುಕ್ಕೇರಿಯಲ್ಲಿ ಮಳೆಯಿಂದ ಸಂಕಷ್ಟಕ್ಕೆ ಒಳಗಾದವರಿಗೆ ತಾಲ್ಲೂಕು ಆಡಳಿತದಿಂದ ನೆರವು ಕಲ್ಪಿಸಲಾಗಿದೆ. ಸಂತ್ರಸ್ತರಿಗೆ ಊಟದ ವ್ಯವಸ್ಥೆ ಒದಗಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>