<p><strong>ಬೆಂಗಳೂರು:</strong> ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್ಸಿ) ಸದಸ್ಯರಾಗಿ ವಾಣಿಜ್ಯ ತೆರಿಗೆ ಇಲಾಖೆಯ (ಆರ್ಥಿಕ ಗುಪ್ತಚರ ಘಟಕ) ಜಂಟಿ ಆಯುಕ್ತ ಎಚ್.ಜಿ. ಪವಿತ್ರ ಅವರನ್ನು ನೇಮಿಸಲಾಗಿದೆ.</p>.<p>ಅಧಿಕಾರ ವಿಭಾಗದಿಂದ ಪವಿತ್ರ ಅವರನ್ನು ನೇಮಿಸಿ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಬುಧವಾರ ಅಧಿಸೂಚನೆ ಹೊರಡಿಸಿದ್ದಾರೆ.</p>.<p>ಕೆಪಿಎಸ್ಸಿ ಸದಸ್ಯರಾಗಿದ್ದ ಶ್ರೀಕಾಂತ ರಾವ್ ಅವರು ಜುಲೈ 21ರಂದು ನಿವೃತ್ತರಾಗಿದ್ದರು. ಕೆಪಿಎಸ್ಸಿಯಲ್ಲಿ ಅಧ್ಯಕ್ಷ ಸೇರಿ ಒಟ್ಟು 14 ಸದಸ್ಯರಿದ್ದು, ಪವಿತ್ರ ಅವರ ನೇಮಕದಿಂದ ಎಲ್ಲ ಸ್ಥಾನಗಳು ಭರ್ತಿ ಆದಂತಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್ಸಿ) ಸದಸ್ಯರಾಗಿ ವಾಣಿಜ್ಯ ತೆರಿಗೆ ಇಲಾಖೆಯ (ಆರ್ಥಿಕ ಗುಪ್ತಚರ ಘಟಕ) ಜಂಟಿ ಆಯುಕ್ತ ಎಚ್.ಜಿ. ಪವಿತ್ರ ಅವರನ್ನು ನೇಮಿಸಲಾಗಿದೆ.</p>.<p>ಅಧಿಕಾರ ವಿಭಾಗದಿಂದ ಪವಿತ್ರ ಅವರನ್ನು ನೇಮಿಸಿ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಬುಧವಾರ ಅಧಿಸೂಚನೆ ಹೊರಡಿಸಿದ್ದಾರೆ.</p>.<p>ಕೆಪಿಎಸ್ಸಿ ಸದಸ್ಯರಾಗಿದ್ದ ಶ್ರೀಕಾಂತ ರಾವ್ ಅವರು ಜುಲೈ 21ರಂದು ನಿವೃತ್ತರಾಗಿದ್ದರು. ಕೆಪಿಎಸ್ಸಿಯಲ್ಲಿ ಅಧ್ಯಕ್ಷ ಸೇರಿ ಒಟ್ಟು 14 ಸದಸ್ಯರಿದ್ದು, ಪವಿತ್ರ ಅವರ ನೇಮಕದಿಂದ ಎಲ್ಲ ಸ್ಥಾನಗಳು ಭರ್ತಿ ಆದಂತಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>