‘ಕಾಂಗ್ರೆಸ್ ಮುಖ್ಯಮಂತ್ರಿ ಅಭ್ಯರ್ಥಿ ಸಿದ್ದರಾಮಯ್ಯ ಅವರು ಎಂದು ಕೆಲವು ಶಾಸಕರು ಪ್ರಚಾರ ಮಾಡುತ್ತಿದ್ದಾರೆ’ ಎಂದು ಕೇಳಿದ ಪ್ರಶ್ನೆಗೆ ಅವರು ಮೇಲಿನಂತೆ ಪ್ರತಿಕ್ರಿಯಿಸಿದರು.
‘ಮೀಸಲಾತಿ ಎಂಬುದು ಒಂದು ಜಾತಿಗೆ ಸೀಮಿತವಾಗಬಾರದು. ಪ್ರತಿ ಜಾತಿಯಲ್ಲೂ ಇರುವ ಬಡವರಿಗೆ ಮೀಸಲಾತಿ ಸೌಲಭ್ಯಗಳು ಸಿಗಬೇಕು’ ಎಂದು ಪ್ರತಿಪಾದಿಸಿದರು.