‘ಪ್ರಕರಣದಲ್ಲಿ ಪ್ರಸನ್ನಕುಮಾರ್ ಭಾಗಿಯಾಗಿಲ್ಲ ಎಂಬುದು ಕಂಡು ಬರುತ್ತದೆ ಮತ್ತು ಸಂತ್ರಸ್ತ ಬಾಲಕಿಯ ಹೇಳಿಕೆಯ ಆಧಾರದಲ್ಲಿಅರ್ಜಿದಾರರ ವಿರುದ್ಧ ದೋಷಾರೋಪ ನಿಗದಿಪಡಿಸಲು ಸೆಷನ್ಸ್ ನ್ಯಾಯಾಲಯ ಮುಂದಾಗಿರುವುದಕ್ಕೆ ಸಾಕ್ಷ್ಯಗಳ ಕೊರತೆಯಿದೆ’ ಎಂಬ ಅಭಿಪ್ರಾಯದೊಂದಿಗೆ ನ್ಯಾಯಪೀಠ ಅರ್ಜಿದಾರರ ವಿರುದ್ಧದ ಪ್ರಕರಣ ಕೈಬಿಡುವಂತೆ ಆದೇಶಿಸಿದೆ.