ನಗರ ಮತ್ತು ಗ್ರಾಮೀಣ ಭಾಗದ ವಸತಿ ರಹಿತರಿಗೆ ಪ್ರಧಾನ ಮಂತ್ರಿ ಆವಾಸ್ ಯೋಜನೆಯ, ‘ಹೌಸಿಂಗ್ ಫಾರ್ ಆಲ್’ ಯೋಜನೆ ಅಡಿ ವಸತಿ ಸೌಲಭ್ಯ ಒದಗಿಸಲು ಸರ್ಕಾರಕ್ಕೆ ಅಗತ್ಯ ನಿರ್ದೇಶನ ನೀಡುವಂತೆ ಕೋರಿ ವಕೀಲ ಮೊಹಮ್ಮದ್ ಇಕ್ಬಾಲ್ ಸಲ್ಲಿಸಿರುವ ಸಾರ್ಜಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.