‘ಮಂಗಳೂರಿನ ಪಚ್ಚನಾಡಿಯಲ್ಲಿ ಸಂಭವಿಸಿದ ಭೂಕುಸಿತ ದುರಂತದಿಂದ ಹಾನಿಗೊಳದ ವ್ಯಕ್ತಿಗಳಿಗೆ ಗೃಹ ಮಂಡಳಿ ಕಟ್ಟಡದಲ್ಲಿ ವಸತಿ ಕಲ್ಪಿಸಲಾಗಿದೆ’ ಎಂದು ಸರ್ಕಾರ ಮತ್ತು ಪಾಲಿಕೆ ವರದಿ ಸಲ್ಲಿಸಿತು. ‘ಅಪಘಾತ ಪ್ರದೇಶದಲ್ಲಿ ಕುಡಿಯುವ ನೀರಿನ ಸೌಕರ್ಯ ಇಲ್ಲ. ಆದ್ದರಿಂದ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುತ್ತಿರುವುದನ್ನು ಖಚಿತಪಡಿಸಬೇಕು’ ಎಂದು ಪೀಠ ತಿಳಿಸಿತು.