ಈ ಕುರಿತ ಅರ್ಜಿಗಳನ್ನು ನ್ಯಾಯಮೂರ್ತಿ ಎಸ್. ಸುನಿಲ್ ದತ್ ಯಾದವ್ ಅವರಿದ್ದ ರಜಾಕಾಲದ ವಿಶೇಷ ನ್ಯಾಯಪೀಠ ವಿಚಾರಣೆ ನಡೆಸಿತು. ‘2021 ಕ್ಕೂ ಹಿಂದೆ ಆರಂಭ ವಾಗಿ ರುವ ನರ್ಸಿಂಗ್ ಕಾಲೇಜುಗಳ ಕುರಿತಂತೆ ಪರಿಶೀಲನೆ ನಡೆಸಲು ರಚಿಸಲಾಗಿರುವ ಜಂಟಿ ಸದನ ಸಮಿತಿಗೆ ತಡೆ ನೀಡಿದ ನ್ಯಾಯಪೀಠ, ಶಾಸಕಾಂಗದ ಅಧಿಕಾರಕ್ಕೆ ಸಂಬಂಧಿಸಿದಂತೆ ಕಾಯ್ದೆಯನ್ನು ಪುನರ್ ಪರಿಶೀಲಿಸುವ ಅಗತ್ಯವಿದೆ’ ಎಂದಿದೆ.