‘ಬೆಂಗಳೂರು–ಹೈದರಾಬಾದ್ ಹೆದ್ದಾರಿ ಮಾರ್ಗದಲ್ಲಿ ಚಿಕ್ಕಬಳ್ಳಾಪುರದ ಚದಲಪುರ , ಬೆಂಗಳೂರು–ಮೈಸೂರು ಹೆದ್ದಾರಿಯ ಶ್ರೀರಂಗಪಟ್ಟಣ, ಬೆಂಗಳೂರು–ಪುಣೆ ಹೆದ್ದಾರಿಯ ತುಮಕೂರು ಟೋಲ್ಗೇಟ್, ಸುರಪುರ–ಶಹಾಪುರ ನಡುವಿನ ದೇವದುರ್ಗ ಕ್ರಾಸ್, ಹೊಸಪೇಟೆ ಜಂಕ್ಷನ್, ಸೇರಿದಂತೆ ವಿವಿಧ ಹೆದ್ದಾರಿಗಳಲ್ಲಿ ರೈತರು ಹಾಗೂ ಕಾರ್ಮಿಕರು ಜಾನುವಾರು, ಟ್ರ್ಯಾಕ್ಟರ್ ಇತ್ಯಾದಿಗಳೊಂದಿಗೆ ಹೆದ್ದಾರಿ ಬಂದ್ ಮಾಡಲಿದ್ದಾರೆ’ ಎಂದು ವಿವರಿಸಿದರು.