ಕಾನ್ಸ್ಟೇಬಲ್ ಹುದ್ದೆ ಆಕಾಂಕ್ಷಿಗಳು ಇಂದು ನನ್ನ ಬಳಿ ಬಂದು ಅಹವಾಲು ಸಲ್ಲಿಸಿದಾಗ ಅತ್ಯಂತ ಸಹಾನುಭೂತಿ ಹಾಗೂ ಸಹನೆಯಿಂದ ಕೇಳಿದ್ದೇನೆ. ಹಾಗೆಯೇ, ಅವರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದೇನೆ. ದುರಹಂಕಾರ, ದುಂಡಾವರ್ತನೆ, ದರ್ಪ ಏನಿದ್ದರೂ ಕಾಂಗ್ರೆಸ್ ನವರ ಸಂಸ್ಕೃತಿ.@BSBommai@INCKarnatakahttps://t.co/ohar0EJIhh