<p><strong>ಬೆಂಗಳೂರು:</strong> ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಶುಕ್ರವಾರ ವಿಧಾನಸಭೆಯಲ್ಲಿ ಆನ್ಲೈನ್ ಬೆಟ್ಟಿಂಗ್ ಪ್ರತಿಬಂಧಕ ಕಾಯ್ದೆಯ ವಿಧೇಯಕವನ್ನು ಮಂಡಿಸಿದರು.</p>.<p>'ರಾಜ್ಯದಲ್ಲಿ ಆನ್ಲೈನ್ ಗ್ಯಾಂಬಲಿಂಗ್ ನಿಷೇಧದ ನಿಟ್ಟಿನಲ್ಲಿ ಇದು ಸರ್ಕಾರದ ಮಹತ್ವದ ಹೆಜ್ಜೆ' ಎಂದು ಆರಗ ಜ್ಞಾನೇಂದ್ರ ಹೇಳಿದರು.</p>.<p>ಈ ತಿದ್ದುಪಡಿ ವಿಧೇಯಕವು ಲಾಟರಿ ಮತ್ತು ಕುದುರೆ ರೇಸ್ಗೆ ಅನ್ವಯವಾಗುವುದಿಲ್ಲ. ಉಳಿದಂತೆ ಮೊಬೈಲ್, ಕಂಪ್ಯೂಟರ್ ಸೇರಿದಂತೆ ಇನ್ನಿತರ ಆನ್ಲೈನ್ ಜೂಜಾಟ, ಬೆಟ್ಟಿಂಗ್ ಗಳಿಗೆ ಅನ್ವಯವಾಗಲಿದೆ.</p>.<p><strong>ಇದನ್ನೂ ಓದಿ–</strong> <a href="https://www.prajavani.net/karnataka-news/government-amend-karnataka-police-act-rules-for-control-online-betting-795921.html" target="_blank">ಕರ್ನಾಟಕ ಪೊಲೀಸ್ ಕಾಯ್ದೆ–1963’ಗೆ ತಿದ್ದುಪಡಿಗೆ ಮುಂದಾದ ರಾಜ್ಯ ಸರ್ಕಾರ</a></p>.<p>ಆನ್ಲೈನ್ ಗ್ಯಾಂಬ್ಲಿಂಗ್ನಲ್ಲಿ ತೊಡಗುವವರಿಗೆ ಸಹಾಯ ಮಾಡುವವರಿಗೆ ಹಾಗೂ ಆಶ್ರಯ ನೀಡುವವರಿಗೂ 6 ತಿಂಗಳು ಜೈಲುಶಿಕ್ಷೆ ಹಾಗೂ ₹ 10 ಸಾವಿರ ದಂಡ ವಿಧಿಸಲಾಗುವುದು ಎಂದು ಹೇಳಿದರು.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಶುಕ್ರವಾರ ವಿಧಾನಸಭೆಯಲ್ಲಿ ಆನ್ಲೈನ್ ಬೆಟ್ಟಿಂಗ್ ಪ್ರತಿಬಂಧಕ ಕಾಯ್ದೆಯ ವಿಧೇಯಕವನ್ನು ಮಂಡಿಸಿದರು.</p>.<p>'ರಾಜ್ಯದಲ್ಲಿ ಆನ್ಲೈನ್ ಗ್ಯಾಂಬಲಿಂಗ್ ನಿಷೇಧದ ನಿಟ್ಟಿನಲ್ಲಿ ಇದು ಸರ್ಕಾರದ ಮಹತ್ವದ ಹೆಜ್ಜೆ' ಎಂದು ಆರಗ ಜ್ಞಾನೇಂದ್ರ ಹೇಳಿದರು.</p>.<p>ಈ ತಿದ್ದುಪಡಿ ವಿಧೇಯಕವು ಲಾಟರಿ ಮತ್ತು ಕುದುರೆ ರೇಸ್ಗೆ ಅನ್ವಯವಾಗುವುದಿಲ್ಲ. ಉಳಿದಂತೆ ಮೊಬೈಲ್, ಕಂಪ್ಯೂಟರ್ ಸೇರಿದಂತೆ ಇನ್ನಿತರ ಆನ್ಲೈನ್ ಜೂಜಾಟ, ಬೆಟ್ಟಿಂಗ್ ಗಳಿಗೆ ಅನ್ವಯವಾಗಲಿದೆ.</p>.<p><strong>ಇದನ್ನೂ ಓದಿ–</strong> <a href="https://www.prajavani.net/karnataka-news/government-amend-karnataka-police-act-rules-for-control-online-betting-795921.html" target="_blank">ಕರ್ನಾಟಕ ಪೊಲೀಸ್ ಕಾಯ್ದೆ–1963’ಗೆ ತಿದ್ದುಪಡಿಗೆ ಮುಂದಾದ ರಾಜ್ಯ ಸರ್ಕಾರ</a></p>.<p>ಆನ್ಲೈನ್ ಗ್ಯಾಂಬ್ಲಿಂಗ್ನಲ್ಲಿ ತೊಡಗುವವರಿಗೆ ಸಹಾಯ ಮಾಡುವವರಿಗೆ ಹಾಗೂ ಆಶ್ರಯ ನೀಡುವವರಿಗೂ 6 ತಿಂಗಳು ಜೈಲುಶಿಕ್ಷೆ ಹಾಗೂ ₹ 10 ಸಾವಿರ ದಂಡ ವಿಧಿಸಲಾಗುವುದು ಎಂದು ಹೇಳಿದರು.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>