‘ನಾನು ಮುಖ್ಯಮಂತ್ರಿಯಾಗಿ ಬಂದಿಲ್ಲ. ರೇಣುಕಾಚಾರ್ಯನ ಸಹೋದರನಾಗಿ ಬಂದಿದ್ದೇನೆ. ಅವರ ಜತೆಗೆ ನಿರಂತರ ಸಂಪರ್ಕದಲ್ಲಿದ್ದೆ. ಆದರೂ ಮನಸ್ಸು ತಡೆಯಲಾರದೇ ಬಂದಿದ್ದೇನೆ’ ಎಂದರು.
ಸಚಿವರಾದ ಬೈರತಿ ಬಸವರಾಜ, ಗೋವಿಂದ ಕಾರಜೋಳ, ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್, ಎಂ.ಪಿ. ರೇಣುಕಾಚಾರ್ಯ, ಅವರ ಸಹೋದರ ಎಂ.ಪಿ. ರಮೇಶ್ ಮತ್ತಿತರರು ಇದ್ದರು.