ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊರನಾಡು, ಶೃಂಗೇರಿ: ಭಕ್ತರಿಗೆ ಪ್ರವೇಶ ನಿರ್ಬಂಧ

Last Updated 21 ಏಪ್ರಿಲ್ 2021, 19:51 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ಕೋವಿಡ್‌ನಿಂದಾಗಿ ಇದೇ 21ರಿಂದ ಮೇ 4 ರವರೆಗೆ ಹೊರನಾಡಿನ ಅನ್ನಪೂರ್ಣೇಶ್ವರಿ ದೇಗುಲಕ್ಕೆ ಭಕ್ತರಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ದೇವರ ದರ್ಶನ, ಪೂಜೆ, ಪ್ರಸಾದ ಮತ್ತು ವಸತಿ ಎಲ್ಲದಕ್ಕೂ ಭಕ್ತರಿಗೆ ನಿರ್ಬಂಧ ಹೇರಲಾಗಿದೆ. ದೇವಿ ಮಂಗಳಾರತಿಯ ನೇರಪ್ರಸಾರವನ್ನು 'ಯ್ಯೂ ಟ್ಯೂಬ್'ನಲ್ಲಿ ವೀಕ್ಷಿಸಬಹುದು ಎಂದು ಕ್ಷೇತ್ರದ ಧರ್ಮದರ್ಶಿ ಜಿ.ಭೀಮೇಶ್ವರ ಜೋಶಿ ತಿಳಿಸಿದ್ದಾರೆ.

ಶೃಂಗೇರಿ ಶಾರದಾ ಪೀಠದ ಎಲ್ಲ ದೇಗುಲಗಳಲ್ಲೂ ಭಕ್ತರ ಪ್ರವೇಶಕ್ಕೆ ಅನಿರ್ದಿಷ್ಟಾವಧಿಗೆ ನಿರ್ಬಂಧಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT