‘ಮೂರನೇ ಅಲೆಯು ಹೆಚ್ಚು ಮಾರಣಾಂತಿಕ ಅಲ್ಲ ಎಂದು ತಜ್ಞರು ಹೇಳಿದ್ದಾರೆ. ಆದರೂ ವಾರಾಂತ್ಯದಲ್ಲಿ ಕರ್ಫ್ಯೂ ಜಾರಿ ಹಾಗೂ ಹೋಟೆಲ್ಗಳಿಗೆ ನಿರ್ಬಂಧ ಹೇರಿರುವುದು ಅರ್ಥಹೀನ. ನೆಲಕಚ್ಚಲಿರುವ ಹೋಟೆಲ್ ಉದ್ಯಮದ ಬಗ್ಗೆ ಸರ್ಕಾರ ಗಂಭೀರವಾಗಿ ಚಿಂತನೆ ನಡೆಸಬೇಕು. ವಾರಾಂತ್ಯದಲ್ಲೂ ಶೇ 50ರಷ್ಟು ಆಸನ ವ್ಯವಸ್ಥೆಯೊಂದಿಗೆ ಸೇವೆ ಒದಗಿಸಲು ಅವಕಾಶ ನೀಡಲೇಬೇಕು’ ಎಂದು ಆಗ್ರಹಿಸಿದ್ದಾರೆ.