ಬಂಡಾಯ ಸಾಹಿತ್ಯ ಸಂಘಟನೆ, ಬೆಂಗಳೂರು ಹಾಗೂ ದಲಿತ ಹಕ್ಕುಗಳ ಸಮಿತಿ–ಕರ್ನಾಟಕ ವತಿಯಿಂದ ಆನ್ಲೈನ್ನಲ್ಲಿ ಶನಿವಾರ ಹಮ್ಮಿಕೊಂಡಿದ್ದ ‘ಕೊರೊನಾ ಕಂಬನಿಯ ಕುಯಿಲು’ ಕಾರ್ಯಕ್ರಮದಲ್ಲಿ ಎಚ್.ಎಸ್.ದೊರೆಸ್ವಾಮಿ, ವಿಠಲ ಭಂಡಾರಿ, ಎಚ್.ಕೆ.ರಾಮಚಂದ್ರಪ್ಪ, ಎಂ.ಜಿ.ವೆಂಕಟೇಶ್, ಭಾಸ್ಕರ್ ಮಯ್ಯ, ಕೋ.ವೆಂ.ರಾಮಕೃಷ್ಣೇಗೌಡ ಹಾಗೂ ಜರಗನಹಳ್ಳಿ ಶಿವಶಂಕರ್ ಅವರನ್ನು ಸ್ಮರಿಸಲಾಯಿತು.