ಕೆಪಿಸಿಸಿ #ಭ್ರಷ್ಟಾಧ್ಯಕ್ಷ ಡಿಕೆಶಿ ಅವರೇ, ಅವರಿಗೂ ನಮಗೂ ಸಂಬಂಧವಿಲ್ಲ ಎಂಬ ಸೋಗಲಾಡಿತನ ಬಿಡಿ.
— BJP Karnataka (@BJP4Karnataka) April 30, 2022
ಫುಡ್ ಕಿಟ್ ಹಂಚಲು ತಯಾರಾಗಿದ್ದ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಅವರಿಗೂ ನಿಮ್ಮ ಪಕ್ಷಕ್ಕೂ ಸಂಬಂಧ ಇದೆಯೋ, ಇಲ್ಲವೋ ಎಂಬುದನ್ನು ಮೊದಲು ಸ್ಪಷ್ಟಪಡಿಸಿ.
ಈ ರೀತಿ ತಿಪ್ಪೆಸಾರಿಸುವ ಬದಲು ಸತ್ಯ ಒಪ್ಪಿಕೊಳ್ಳಿ.#CONgressVsCONgress pic.twitter.com/D3WIb1hZSz
ಹುಬ್ಬಳ್ಳಿ ಗಲಭೆಯ ಆರೋಪಿಗಳಿಗೆ ಆರ್ಥಿಕ ಮತ್ತು ಆಹಾರ ಕಿಟ್ ಒದಗಿಸಲು ಹೊರಟ ಕಾಂಗ್ರೆಸ್ ಶಾಸಕರೊಬ್ಬರನ್ನು ಪ್ರಶ್ನಿಸುವಷ್ಟೂ ಸಾಮರ್ಥ್ಯ ಕೆಪಿಸಿಸಿ ಅಧ್ಯಕ್ಷರಿಗೆ ಇಲ್ಲವೇ?
— BJP Karnataka (@BJP4Karnataka) April 30, 2022
ಜಮೀರ್ ಅವರಿಗೆ ನೋಟಿಸ್ ನೀಡಿದರೆ ಸಿದ್ದರಾಮಯ್ಯ ಬಣದಿಂದ ಆಕ್ರೋಶ ವ್ಯಕ್ತವಾಗುವ ಭಯ @DKShivakumar ಅವರನ್ನು ಕಾಡುತ್ತಿದೆಯೇ?#CONgressVsCONgress
ಮಾನ್ಯ @DKShivakumar ಅವರೇ, ನಿಮ್ಮ ಸದಾರಮೆ ನಾಟಕವನ್ನು ನಿಲ್ಲಿಸಿ.
— BJP Karnataka (@BJP4Karnataka) April 30, 2022
√ ಹಿಜಾಬ್ಗೂ ಕಾಂಗ್ರೆಸ್ ಪಕ್ಷಕ್ಕೂ ಸಂಬಂಧವಿಲ್ಲ ಎನ್ನುತ್ತಲೇ ಕಾನೂನು ಹೋರಾಟಕ್ಕೆ ನೇರವಾಗಿ ಸಹಕರಿಸಿದಿರಿ.
√ ಹರ್ಷ ಕೊಲೆಯಾದಾಗ ಅಂತರ ಕಾಯ್ದುಕೊಂಡ ನೀವು ಈಗ ಹುಬ್ಬಳ್ಳಿ ಗಲಭೆಕೋರರಿಗೆ ಆರ್ಥಿಕ ಸಹಾಯ ನೀಡಲು ಹೊರಟಿದ್ದೀರಿ.
ಏನಿದೆಲ್ಲ?#CONgressVsCONgress
ಅಧಿಕಾರದಲ್ಲಿದ್ದಾಗ ಸಮಾಜ ಘಾತುಕ ಪಿಎಫ್ಐ, ಎಸ್ಡಿಪಿಐ ಕಾರ್ಯಕರ್ತರ ಮೇಲಿನ ಪ್ರಕರಣಗಳನ್ನು ಖುಲಾಸೆ ಮಾಡಿದಿರಿ.
— BJP Karnataka (@BJP4Karnataka) April 30, 2022
ಕಾಂಗ್ರೆಸ್ ಪಕ್ಷದ ಕೃಪಾಶೀರ್ವಾದದಿಂದ ಬೆಳೆದ ಅದೇ ಮತಾಂಧರು ಸಮಾಜ ಘಾತುಕ ಚಟುವಟಿಕೆಗಳಲ್ಲಿ ಈಗ ತೊಡಗಿಸಿಕೊಂಡಿದ್ದಾರೆ.
ನೀವೇ ಬೆಳೆಸಿದ ಸಂಘಟನೆಗಳನ್ನು ಈಗ ನಿಷೇಧಿಸಿ ಎನ್ನುವುದಕ್ಕೆ ಅರ್ಥವಿದೆಯೇ?#CONgressVsCONgress
ಮಾನ್ಯ @DKShivakumar ಅವರೇ, ಪಕ್ಷ ಮುನ್ನಡೆಸುವುದಕ್ಕೂ ಸಾಮರ್ಥ್ಯ ಬೇಕು.
— BJP Karnataka (@BJP4Karnataka) April 30, 2022
ಪದೇ ಪದೇ ನಿಮ್ಮ ನಿರ್ದೇಶನಗಳನ್ನು ಉಲ್ಲಂಘಿಸುವ ಸಿದ್ದರಾಮಯ್ಯ ಬಣದ ವಿರುದ್ಧ ಕ್ರಮ ತೆಗೆದುಕೊಳ್ಳುವುದಕ್ಕೆ ಅಂಜುವ ನೀವು #ಅಸಹಾಯಕಅಧ್ಯಕ್ಷ ರೇ?#CONgressVsCONgress
ಡಿಕೆಶಿ ನೋಟು, ಸಿದ್ದರಾಮಯ್ಯ ಸೂಟು!!!
— BJP Karnataka (@BJP4Karnataka) April 30, 2022
ಸಿದ್ದರಾಮಯ್ಯ ರಾಜಕೀಯ ಹೊಡೆತ ತಾಳಲಾರದೇ #ಅಸಹಾಯಕಅಧ್ಯಕ್ಷ ಡಿಕೆಶಿ ಸ್ವಾಸ್ಥ್ಯ ಕಳೆದುಕೊಂಡಿದ್ದಾರೆಯೇ?
ಡಿಕೆಶಿ ಅವರೇ, ಹುಬ್ಬಳ್ಳಿ ಗಲಭೆಕೋರರಿಗೆ ಫುಡ್ ಕಿಟ್ ಹಂಚಲು ಹೋದ ಜಮೀರ್ ಅವರಿಗೆ ನೊಟೀಸ್ ನೀಡುವುದು ಬಿಟ್ಟು ಅಂತರ ಕಾಯ್ದುಕೊಂಡಿದ್ದೇಕೆ ?#CONgressVsCONgress
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.