ಹುಬ್ಬಳ್ಳಿ ಗಲಭೆಯಲ್ಲಿ BJP, PFI ಷಡ್ಯಂತ್ರವಿದೆ. ಸಮಾಜದ ಶಾಂತಿ ಕೆಡಿಸುತ್ತಿರುವ VHP, ಭಜರಂಗದಳ, SDPIನಂಥ ಯಾವುದೇ ಸಂಘಟನೆಗಳನ್ನು ಕಾಂಗ್ರೆಸ್ ಬೆಂಬಲಿಸುವುದಿಲ್ಲ. ಹುಬ್ಬಳ್ಳಿಯಲ್ಲಿ ಯಾರೇ ಆಹಾರ ಕಿಟ್ ವಿತರಿಸಿದ್ದರೂ ಅದು ಅವರ ವೈಯಕ್ತಿಕ ವಿಚಾರ. ಅದಕ್ಕೂ ಕಾಂಗ್ರೆಸ್ಗೂ ಸಂಬಂಧವಿಲ್ಲ.ಕಾಂಗ್ರೆಸ್ ಪಕ್ಷ ಸಂವಿಧಾನ, ಕಾನೂನಿಗೆ ಬದ್ಧವಾಗಿದೆ.