‘ಪೊಲೀಸರು ಪ್ರತಿಭಟನೆಗೆ ಬಗ್ಗದಿದ್ದರೆ, ಗಲಾಟೆ ಮಾಡೋಣ ಎಂದಿದ್ದೆ. ಗಲಭೆ ಮಾಡುವ ಉದ್ದೇಶವಿರಲಿಲ್ಲ. ಪ್ರಚೋದನೆ ನೀಡಿಲ್ಲ. ಅಷ್ಟೊಂದು ಪ್ರಮಾಣದ ಕಲ್ಲುಗಳನ್ನು ಯಾರು ತಂದರು ಎಂಬುದು ಗೊತ್ತಿಲ್ಲ. ಗಲಭೆಯ ಸೂತ್ರಧಾರ ಎಂದು ಬಿಂಬಿಸತೊಡಗಿದ್ದರಿಂದ, ಜೀವ ಭಯ ಇದೆ ಎಂದು ನಮ್ಮವರು ಹೇಳಿದ್ದರಿಂದ ತಪ್ಪಿಸಿಕೊಂಡು ಓಡಾಡಬೇಕಾಯಿತು’ ಎಂದಿದ್ದಾಗಿ ಪೊಲೀಸ್ ಮೂಲಗಳು ತಿಳಿಸಿವೆ.