‘ಇಂಥ ಇಳಿ ವಯಸ್ಸಿನಲ್ಲೂ ಕಳೆದ ಐದು ದಿನಗಳಿಂದ ಚುನಾವಣಾ ಪ್ರಚಾರ ನಡೆಸಿದ್ದು ನನ್ನ ಸತ್ವ ಪರೀಕ್ಷೆಯಾಗಿದೆ. ನಿಮ್ಮ ಮನೆ ಬಾಗಿಲಿಗೆ 30 ವರ್ಷಗಳ ನಂತರ ಬಂದಿರುವೆ. ನನ್ನ ಬೆಂಬಲದಿಂದ ಬೆಳೆದ ಮನುಷ್ಯ ದಿವಂಗತ ಎಂ.ಸಿ.ಮನಗೂಳಿ, ಅವರ ಪುತ್ರನಿಗೆ ಕಾಂಗ್ರೆಸ್ಗೆ ಹೋಗಬೇಡ ಎಂದು ತಿಳಿಸಿದ 3-4 ಗಂಟೆಗಳಲ್ಲಿ ಆ ಪಕ್ಷಕ್ಕೆ ಸೇರಿಕೊಂಡಿರುವುದು ಆಘಾತ ಉಂಟುಮಾಡಿದೆ’ ಎಂದು ಹೇಳಿದರು.