ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮನಗರಕ್ಕೆ ಅಭ್ಯರ್ಥಿ ನಾನಲ್ಲ ಎಂದ ನಿಖಿಲ್ ಕುಮಾರಸ್ವಾಮಿ

Last Updated 12 ಜನವರಿ 2021, 3:41 IST
ಅಕ್ಷರ ಗಾತ್ರ

ರಾಮನಗರ: ‘ನಾನು ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ರಾಮನಗರ ಕ್ಷೇತ್ರದ ಅಭ್ಯರ್ಥಿಯಲ್ಲ. ರಾಜಕೀಯ ಅಧಿಕಾರದ ಉದ್ದೇಶದಿಂದ ಈ ಕ್ಷೇತ್ರದಲ್ಲಿ ಕ್ಷೇತ್ರದಲ್ಲಿ ಕೆಲಸ ಮಾಡಲು ಬಂದಿಲ್ಲ’ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸ್ಪಷ್ಟನೆ ನೀಡಿದರು.

ಕಾರ್ಯಕ್ರಮದ ನಿರೂಪಕರು ‘ಭಾವಿ ಶಾಸಕರಾದ ನಿಖಿಲ್ ಮಾತನಾಡಬೇಕು’ ಎಂದು ಹೇಳಿದರು. ಇದಕ್ಕೆ ತಮ್ಮ ಭಾಷಣದಲ್ಲಿ ಪ್ರತಿಕ್ರಿಯಿಸಿದ ನಿಖಿಲ್‌, ಕಾರ್ಯಕರ್ತರು ಈ ವಿಚಾರದಲ್ಲಿ ಗೊಂದಲ ಸೃಷ್ಠಿಸಬಾರದು ಎಂದು ಮನವಿ ಮಾಡಿದರು. ‘ತಾತ ದೇವೇಗೌಡರು, ತಂದೆ ಕುಮಾರಸ್ವಾಮಿ, ತಾಯಿ ಅನಿತಾರಿಗೆ ರಾಜಕೀಯ ನೆಲೆ ಕೊಟ್ಟ ಕ್ಷೇತ್ರವಿದು. ಹೀಗಾಗಿ ಕ್ಷೇತ್ರದ ಅಭಿವೃದ್ದಿಗೆ ಸಹಕರಿಸುವುದು ನನ್ನ ಜವಾಬ್ದಾರಿ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT