ಸುದ್ದಿಗಾರರ ಜತೆಗುರುವಾರ ಮಾತನಾಡಿದ ಅವರು, ಪಠ್ಯಪುಸ್ತಕದ ಬಗ್ಗೆ ಪರ–ವಿರೋಧ ಚರ್ಚೆಗಳು ನಡೆಯುತ್ತಿವೆ. ಕಾಂಗ್ರೆಸ್ ಒಂದು ಕಡೆ ಪಠ್ಯದ ವಿರುದ್ಧ ಮಾತನಾಡುತ್ತಿದೆ. ಸಿದ್ದರಾಮಯ್ಯ ಸರ್ಕಾರ ಪಠ್ಯ ರಚನೆ ಮಾಡಿದ ವಿರುದ್ಧ ಆಪಾದನೆ ಮಾಡುತ್ತಿರುವ ಬಿಜೆಪಿ ಸಚಿವರು ಆಗಿನ ಸರ್ಕಾರ ತಪ್ಪು ಮಾಡಿದೆ ಎಂದು ಹೇಳುತ್ತಿದ್ದಾರೆ ಎಂದರು.