‘ಎಲ್.ಕೆ.ಅಡ್ವಾಣಿ ಅವರು ಬೆಂಗಳೂರಿಗೆ ಬಂದಿದ್ದಾಗ ನನ್ನ ಅಧ್ಯಕ್ಷತೆಯಲ್ಲೇ ಸಮಾಲೋಚನಾ ಸಭೆ ನಡೆದಿತ್ತು. ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಜೈಲುವಾಸ ಅನುಭವಿಸಿದ ಕುರಿತು ಆ ಸಭೆಯಲ್ಲಿ ಮಾತನಾಡಿದ್ದೆವು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಸಭೆ ನಡೆಸಲು ನಾನೇ ಅನುಮತಿ ನೀಡಿದ್ದೆ. ನನ್ನ ಅಧ್ಯಕ್ಷತೆಯಲ್ಲೇ ಆ ಸಭೆ ನಡೆದಿತ್ತು. ಸಭೆಯನ್ನು ದುರುಪಯೋಗ ಮಾಡುವುದು ಸರಿಯಲ್ಲ ಎಂದು ನಾನೇ ಹೇಳಿದ್ದೆ’ ಎಂದು ಪ್ರತಿಕ್ರಿಯಿಸಿದರು.