ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾನು ಜನರಿಂದ ಆಯ್ಕೆಯಾದವನು: ಸಿದ್ದರಾಮಯ್ಯಗೆ ರಘುಪತಿ ಭಟ್ ತಿರುಗೇಟು

Last Updated 4 ಫೆಬ್ರುವರಿ 2022, 10:55 IST
ಅಕ್ಷರ ಗಾತ್ರ

ಉಡುಪಿ: ಹಿಜಾಬ್ ವಿವಾದ ಕುರಿತು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಟೀಕೆಗೆ ಉಡುಪಿ ಶಾಸಕ ಕೆ.ರಘುಪತಿ ಭಟ್ ಟ್ವೀಟ್ ಮೂಲಕ ತಿರುಗೇಟು ನೀಡಿದ್ದಾರೆ.

'ರಘುಪತಿ ಭಟ್ ಯಾರು ಎಂದು ಪ್ರಶ್ನಿಸುವ ಸಿದ್ದರಾಮಯ್ಯ ಅವರೇ, ನಾನು ಜನರಿಂದ ಆಯ್ಕೆಯಾದವನು, ನಿಮ್ಮ ಹಾಗೆ ಸ್ವಕ್ಷೇತ್ರದಲ್ಲಿ ಜನರಿಂದ ತಿರಸ್ಕೃತಗೊಂಡು, ಬೇರೆಯವರ ಕ್ಷೇತ್ರದ ಮೇಲೆ ಅವಲಂಬಿತನಾದವನಲ್ಲ.

ನನ್ನ ಕ್ಷೇತ್ರದ ಸಮಸ್ಯೆಗೆ ಧ್ವನಿಯಾಗುವುದು ನನಗೆ ಸಂವಿಧಾನ ಕಲ್ಪಿಸಿದ ಹಕ್ಕು. ಅದನ್ನು ನಿಮ್ಮಿಂದ ಕಲಿಯಬೇಕಿಲ್ಲ' ಎಂದು ಕುಟುಕಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT