'ರಘುಪತಿ ಭಟ್ ಯಾರು ಎಂದು ಪ್ರಶ್ನಿಸುವ ಸಿದ್ದರಾಮಯ್ಯ ಅವರೇ, ನಾನು ಜನರಿಂದ ಆಯ್ಕೆಯಾದವನು, ನಿಮ್ಮ ಹಾಗೆ ಸ್ವಕ್ಷೇತ್ರದಲ್ಲಿ ಜನರಿಂದ ತಿರಸ್ಕೃತಗೊಂಡು, ಬೇರೆಯವರ ಕ್ಷೇತ್ರದ ಮೇಲೆ ಅವಲಂಬಿತನಾದವನಲ್ಲ.
ನನ್ನ ಕ್ಷೇತ್ರದ ಸಮಸ್ಯೆಗೆ ಧ್ವನಿಯಾಗುವುದು ನನಗೆ ಸಂವಿಧಾನ ಕಲ್ಪಿಸಿದ ಹಕ್ಕು. ಅದನ್ನು ನಿಮ್ಮಿಂದ ಕಲಿಯಬೇಕಿಲ್ಲ' ಎಂದು ಕುಟುಕಿದ್ದಾರೆ.