'ರಾಮ ಜನ್ಮ ಭೂಮಿ ವಿವಾದವನ್ನು ಸುಪ್ರೀಂ ಕೋರ್ಟ್ ಇತ್ಯರ್ಥಪಡಿಸಿದ್ದು, ದೇಣಿಗೆ ನೀಡುವುದರಲ್ಲಿ ತಪ್ಪೇನಿದೆ' ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, 'ಬೇರೆ ಯಾವುದೇ ಸ್ಥಳದಲ್ಲಿ ಮಂದಿರ ನಿರ್ಮಿಸಿದರೂ ಹಣ ನೀಡಬಹುದು. ಈಗ ಆರ್ಎಸ್ಎಸ್ನವರುಸಂಗ್ರಹಿಸುತ್ತಿರುವ ಹಣಕ್ಕೆ ರಸೀದಿ ಕೊಟ್ಟು, ಲೆಕ್ಕ ನೀಡುತ್ತಾರೇನು' ಎಂದು ಪ್ರಶ್ನಿಸಿದರು.