ಗುಡ್ಡೇನಹಳ್ಳಿ ಗ್ರಾಮದ ಯೋಗೀಶ್ ಎಂಬುವರ ತೋಟಕ್ಕೆ ಹೊಂದಿಕೊಂಡಂತಿರುವ ತೊರೆಯ ಬಳಿಯ ನೀರಿನಲ್ಲಿ ಈ ವಿಷ್ಣುವಿನ ವಿಗ್ರಹ ಕಂಡುಬಂದಿದೆ. ಗ್ರಾಮಸ್ಥರು ಟ್ರ್ಯಾಕ್ಟರ್ನಲ್ಲಿ ಆಂಜನೇಯ ದೇವಾಲಯ ವಿಗ್ರಹವನ್ನು ಸಾಗಿಸಿದ್ದಾರೆ. ಈ ವಿಗ್ರಹ ಯಾವ ಕಾಲದ್ದು, ಎಷ್ಟು ವರ್ಷಗಳ ಹಿಂದಿನದು ಎನ್ನುವ ಮಾಹಿತಿ ಇನ್ನೂ ತಿಳಿದು ಬಂದಿಲ್ಲ.