ನಗರದಲ್ಲಿ ಭಾನುವಾರ ಆಯೋಜಿಸಿದ್ದ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಅವರು, ‘ಕಾಂಗ್ರೆಸ್ ನಾಯಕರು ರಾಮಮಂದಿರ ನಿರ್ಮಾಣದ ಪರವಾಗಿಹಾಗೂ ಜಮ್ಮು ಕಾಶ್ಮೀರಕ್ಕೆ ನೀಡಿದ್ದ 370ನೇ ವಿಧಿಯನ್ನು ಕಿತ್ತು ಹಾಕುವು ದಾಗಿ ಘೋಷಣೆ ಮಾಡಿ, ಹಿಂದೂಪರ ನಿಲುವು ಹೊಂದಿದ್ದರೆ ಆರೆಸ್ಸೆಸ್ಸ್ ಅವರ
ಜೊತೆಗಿದ್ದು ಅವರ ಪರವಾಗಿ ಕೆಲಸ ಮಾಡುತ್ತಿತ್ತು. ಈ ಹಿಂದೆಯೇ ಸಂಘದ ಸರಸಂಚಾಲಕರು ಈ ಹೇಳಿಕೆ ನೀಡಿದ ಉದಾಹರಣೆಗಳಿವೆ’ ಎಂದರು.