ಕೈವಾರ ತಾತಯ್ಯ ಅವರ ನೆಲದಲ್ಲಿ ನಿಂತಿದ್ದೇನೆ. ಮುಸ್ಲಿಮರು ನಮ್ಮ ಕೈ ಹಿಡಿದಿದ್ದೀರಿ. ನಾವು ಅಣ್ಣ ತಮ್ಮಂದಿರ ರೀತಿಯಲ್ಲಿ ಬದುಕಬೇಕು ಎಂದರು.
ರಥಯಾತ್ರೆಯು ಮುರುಗಮಲ್ಲ, ಕಾಗತಿ, ಬಟ್ಲಹಳ್ಳಿ, ಮಾಡಿಕೆರೆ ಕ್ರಾಸ್ ಮೂಲಕ ಚಿಂತಾಮಣಿ ನಗರ ಪ್ರವೇಶಿಸಲಿದೆ. ನಂತರ ತಾಲ್ಲೂಕಿನ ಚಿನ್ನಸಂದ್ರ ಗ್ರಾಮದಲ್ಲಿ ಕುಮಾರಸ್ವಾಮಿ ರಾತ್ರಿ ವಾಸ್ತವ್ಯ ನಡೆಸುವರು.