‘ಇವರಿಗೆ ಆರೆಸ್ಸೆಸ್ ಕಮ್ಯುನಲ್. ಬಾಂಬ್ ಹಾಕುವವರು ಸೆಕ್ಯುಲರ್ಗಳು. ಸಮಾಜವಾದಿ ಮಜಾವಾದಿ ಆದುದನ್ನು ಜನ ನೋಡಿದ್ದಾರೆ. ಇವರ ಜಾತ್ಯತೀತತೆ ಜನರಿಗೆ ತಿಳಿದಿದೆ. ಮಜಾವಾದಿ ಕುಟುಂಬ ವ್ಯಾಮೋಹಿ ಎಂದು ಕರೆಸಿಕೊಳ್ಳುವಷ್ಟೇ ಅರ್ಹತೆ ಇವರದು’ ಎಂದು ಸಿದ್ದರಾಮಯ್ಯ ಅವರನ್ನು ಉದ್ದೇಶಿಸಿ ಹೇಳಿದ ರವಿ, ‘ಹಿಂದೂವಾದವೇ ಕೋಮುವಾದ ಎಂದಾದರೆ ಆ ಸನಾತನ ಧರ್ಮವನ್ನು ಬೆಂಬಲಿಸುವವ ನಾನು’ ಎಂದರು.