ಸಂಕ್ರಾಂತಿ ಫಲ ಹೇಳುವುದಕ್ಕೆ ಒಂದು ದಿನ ಬಾಕಿ ಇದೆ. ಇದು ಕಳೆಯದೇ ಭವಿಷ್ಯ ಹೇಳಲಾಗದು. ಸಂಕ್ರಾಂತಿ, ಯುಗಾದಿ ಬಳಿಕ ಮತ್ತೆ ಭಾರಿ ಮಳೆಯಾಗುತ್ತದೆ. ಜಾಗತಿಕ ಸಮಸ್ಯೆ ತಲೆದೋರುತ್ತದೆ, ಒಲೆಹೊತ್ತಿ ಉರಿದೊಡೆ ನಿಲಬಹುದು, ಧರೆಯತ್ತಿ ಉರಿದೊಡೆ ನಿಲಬಹುದೆ? ಇಂತಹ ಸಂದರ್ಭ 2023ರಲ್ಲಿ ಜಗತ್ತಿಗೆ ಆವರಿಸುತ್ತದೆ. ಇದರಿಂದಾಗಿ ಎರಡ್ಮೂರು ಬಹುದೊಡ್ಡ ತಲೆಗಳು ಉರುಳುತ್ತವೆ. ಸಾಧು ಸಂತರಿಗೆ ತೊಂದರೆ ಇದೆ ಎಂದರು.